24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya
error: Content is protected !!