22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿತ್ತು. ಆದರೆ ಇದೀಗ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ.ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related posts

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya
error: Content is protected !!