23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ತೆಕ್ಕಾರು ಗ್ರಾಮದ ಕುಟ್ಟಿಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಯನತ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಸಾಹುಲ್ ಹಮೀದ್, ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ ತೆಕ್ಕಾರು, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ , ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶೇಖರ್ ಪೂಜಾರಿ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ನವೀನ್ ಗೌಡ, ಸದಸ್ಯರಾದ ಅಬ್ದುಲ್ ರಹಿಮಾನ್, ಶಾಲಾ ಮುಖ್ಯೋಪಾಧ್ಯಾಯರಾದ ಅಜರ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya
error: Content is protected !!