22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ತೆಕ್ಕಾರು ಗ್ರಾಮದ ಕುಟ್ಟಿಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಯನತ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಸಾಹುಲ್ ಹಮೀದ್, ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ ತೆಕ್ಕಾರು, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ , ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶೇಖರ್ ಪೂಜಾರಿ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ನವೀನ್ ಗೌಡ, ಸದಸ್ಯರಾದ ಅಬ್ದುಲ್ ರಹಿಮಾನ್, ಶಾಲಾ ಮುಖ್ಯೋಪಾಧ್ಯಾಯರಾದ ಅಜರ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya
error: Content is protected !!