April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya
error: Content is protected !!