September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ : ಫ್ರೆಂಡ್ಸ್ ಮಲ್ಲಿಪ್ಪಾಡಿ ಆಯೋಜನೆಯಲ್ಲಿ ಮಲ್ಲಿಪಾಡಿ ಶ್ರೀ ಸದಾಶಿವ ದೇವಸ್ಥಾನ ಪಡಂಗಡಿ ಮೈದಾನದಲ್ಲಿ ಮೇ 10 ರಂದು ಜರಗಲಿರುವ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದೇವದಾಸ್ ಶೆಟ್ಟಿ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದ ಅಧ್ಯಕ್ಷರಾದ ರೋಹಿತ್, ರವಿ ಕುಲಾಲ್, ಕಾರ್ಯದರ್ಶಿ ಸುನಿಲ್ ಗೌಡ, ಪ್ರಕಾಶ್ ನಾಯ್ಕ್, ಸುಜಯ್ ಗೌಡ ಉಪಸ್ಥಿತರಿದ್ದರು.

Related posts

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ರಾಜ್ಯ ಮಟ್ಟದ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya
error: Content is protected !!