25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿರುವ ವಾಣಿಜ್ಯ ವಿಭಾಗದ ಸಿಂಚನಾ, ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿಭಾ ಕೆ ಆರ್, ಕಲಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಶುಭಾ ಹಾಗೂ ಕಲಾ ವಿಭಾಗದ ಅನನ್ಯ, ಶ್ರವಣ, ವಾಣಿಜ್ಯ ವಿಭಾಗದ ಕಿಶೋರ್, ವಿಜ್ಞಾನ ವಿಭಾಗದ ಗಣ್ಯಶ್ರೀ ಇವರನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.

Related posts

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
error: Content is protected !!