24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!