April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!