22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!