25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
error: Content is protected !!