22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya
error: Content is protected !!