ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
error: Content is protected !!