25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸುತ್ತದೆ ಹಾಗೂ ಬೆಳ್ತಂಗಡಿ ತಾಲೂಕಿನ ಜಮಾಅತ್ ಗಳ ಅತೀ ಹೆಚ್ಚು ಜನರು ಭಾಗವಹಿಸಬೇಕೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಕೆ.ಎಮ್.ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!