September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

ಧರ್ಮಸ್ಥಳ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು  ಹೇಮಾವತಿ ಹೆಗ್ಗಡೆಯವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಅರಸಿನಮಕ್ಕಿ ವಲಯದ   ವಾತ್ಸಲ್ಯ ಸದಸ್ಯರಾದ  ರೇವತಿಯವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಹೇಮಾವತಿ ಹೆಗ್ಗಡೆಯವರು ಮತ್ತು ಶ್ರದ್ದಾ ಅಮಿತ್ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ದಿ ಯೋಜನೆಯ ಟ್ರಸ್ಟಿಯವರಾದ ಡಾ. ಹರೀಶ್ ಕೃಷ್ಣ ಸ್ವಾಮಿ, ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಮಹಾವೀರ ಅಜ್ರಿ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಚೆನ್ನಪ್ಪ ಗೌಡ, ಅವಿನಾಶ್ ಭಿಡೆ,   ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ವಿಠಲ ಪೂಜಾರಿ, ಜ್ಞಾನ ವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಅಮೃತ, ತಾಲೂಕು ಯೋಜನಾಧಿಕಾರಿ ಸುರೇಂದ್ರ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!