24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ವನದುರ್ಗಾ ದೇವಸ್ಥಾನ ಅರಿಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವನದುರ್ಗಾ ಸಭಾಭವನದ ಉದ್ಘಾಟನಾ ಸಮಾರಂಭವು ಎ.೧೯ ರಂದು ಜರುಗಲಿದೆ.


ನೂತನ ಸಭಾಭವನದ ಲೋಕಾರ್ಪಣೆ ನಡೆದು ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರು ದಿವ್ಯ ಆಶೀರ್ವಚನ ನೀಡಲಿರುವರು.


ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಖ್ಯಾತ ಜ್ಯೋತಿಷಿ ವೇ.ಮೂ. ಮಧ್ವರಾಯ ಭಟ್ ಮಂಗಳೂರು, ಖ್ಯಾತ ಪುರೋಹಿತರು ಹಾಗೂ ಜ್ಯೋತಿಷ್ಯರಾದ ಡಾ| ಪ್ರಹ್ಲಾದ್ ತಾಮ್ಹಣ್‌ಕರ್, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ, ಅರಸಿನಮಕ್ಕಿ ಗ್ರಾ..ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಅರಿಕೆಗುಡ್ಡೆ ವನದುರ್ಗ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕಬೆ ಉಪಸ್ಥಿತರಿರುವರು.

Related posts

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya
error: Content is protected !!