July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ವನದುರ್ಗಾ ದೇವಸ್ಥಾನ ಅರಿಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವನದುರ್ಗಾ ಸಭಾಭವನದ ಉದ್ಘಾಟನಾ ಸಮಾರಂಭವು ಎ.೧೯ ರಂದು ಜರುಗಲಿದೆ.


ನೂತನ ಸಭಾಭವನದ ಲೋಕಾರ್ಪಣೆ ನಡೆದು ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರು ದಿವ್ಯ ಆಶೀರ್ವಚನ ನೀಡಲಿರುವರು.


ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಖ್ಯಾತ ಜ್ಯೋತಿಷಿ ವೇ.ಮೂ. ಮಧ್ವರಾಯ ಭಟ್ ಮಂಗಳೂರು, ಖ್ಯಾತ ಪುರೋಹಿತರು ಹಾಗೂ ಜ್ಯೋತಿಷ್ಯರಾದ ಡಾ| ಪ್ರಹ್ಲಾದ್ ತಾಮ್ಹಣ್‌ಕರ್, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ, ಅರಸಿನಮಕ್ಕಿ ಗ್ರಾ..ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಅರಿಕೆಗುಡ್ಡೆ ವನದುರ್ಗ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕಬೆ ಉಪಸ್ಥಿತರಿರುವರು.

Related posts

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya
error: Content is protected !!