24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

ಬೆಳ್ತಂಗಡಿ: ಹರಿದ್ವಾರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜರವರು

ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜರವರನ್ನು ಭೇಟಿ ಮಾಡಿ ಅಯೋಧ್ಯೆಯ ತಮ್ಮ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya
error: Content is protected !!