25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

ಬೆಳ್ತಂಗಡಿ: ಹರಿದ್ವಾರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜರವರು

ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜರವರನ್ನು ಭೇಟಿ ಮಾಡಿ ಅಯೋಧ್ಯೆಯ ತಮ್ಮ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!