23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

ಬೆಳ್ತಂಗಡಿ: ಹರಿದ್ವಾರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜರವರು

ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜರವರನ್ನು ಭೇಟಿ ಮಾಡಿ ಅಯೋಧ್ಯೆಯ ತಮ್ಮ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!