July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ನೆರವೇರಿಸಿದರು. ಪ್ರಾಸ್ತಾವಿಕವಾಗಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಮಾತನಾಡಿದರು.

ಬಟ್ಲಡ್ಕ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಬಂದಾರು ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ಸ್ವಾಗತ ಬಾಷಣ ಮಾಡಿದ ಪಾಲಡ್ಕ ಜುಮಾ ಮಸೀದಿ ಖತೀಬ್ ಬಹು ಮುಹಮ್ಮದ್ ಮನ್ಸೂರ್ ಮುಈನಿ ಹಾಗೂ ಅದನಿ ಸ್ವಾಗತಿಸಿದರು. ವೇದಿಕೆಯಲ್ಲಿ ಮಾಜಿ ಜಮಾಅತ್ ಅದ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ ಉಪಸ್ಥಿತರಿದ್ದರು.

Related posts

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya
error: Content is protected !!