23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಜಿರೆ: ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಾಮಾಜಿಕ ಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಆರೋಗ್ಯಕರ ನಾಳೆಯಲ್ಲಿ ಹೂಡಿಕೆ: ಆರೋಗ್ಯಕರ ಆರಂಭ, ಆಶಾದಾಯಕ ಭವಿಷ್ಯ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ “ರಾಷ್ಟ್ರೀಯ ವಿಚಾರಸಂಕಿರಣ ಮತ್ತು ಉತ್ಸವ – ಸಂಭ್ರಮ 2025 ” ಕಾರ್ಯಕ್ರಮದಲ್ಲಿ ಉಜಿರೆ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ ಪ್ರಥಮ ಸ್ಥಾನ, ಮೈಮ್ ಶೋ ಪ್ರಥಮ ಸ್ಥಾನ, ಮ್ಯಾಡ್ ಆ್ಯಡ್ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya
error: Content is protected !!