September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಜಿರೆ: ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಾಮಾಜಿಕ ಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಆರೋಗ್ಯಕರ ನಾಳೆಯಲ್ಲಿ ಹೂಡಿಕೆ: ಆರೋಗ್ಯಕರ ಆರಂಭ, ಆಶಾದಾಯಕ ಭವಿಷ್ಯ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ “ರಾಷ್ಟ್ರೀಯ ವಿಚಾರಸಂಕಿರಣ ಮತ್ತು ಉತ್ಸವ – ಸಂಭ್ರಮ 2025 ” ಕಾರ್ಯಕ್ರಮದಲ್ಲಿ ಉಜಿರೆ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ ಪ್ರಥಮ ಸ್ಥಾನ, ಮೈಮ್ ಶೋ ಪ್ರಥಮ ಸ್ಥಾನ, ಮ್ಯಾಡ್ ಆ್ಯಡ್ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
error: Content is protected !!