July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಜಿರೆ: ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಾಮಾಜಿಕ ಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಆರೋಗ್ಯಕರ ನಾಳೆಯಲ್ಲಿ ಹೂಡಿಕೆ: ಆರೋಗ್ಯಕರ ಆರಂಭ, ಆಶಾದಾಯಕ ಭವಿಷ್ಯ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ “ರಾಷ್ಟ್ರೀಯ ವಿಚಾರಸಂಕಿರಣ ಮತ್ತು ಉತ್ಸವ – ಸಂಭ್ರಮ 2025 ” ಕಾರ್ಯಕ್ರಮದಲ್ಲಿ ಉಜಿರೆ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ ಪ್ರಥಮ ಸ್ಥಾನ, ಮೈಮ್ ಶೋ ಪ್ರಥಮ ಸ್ಥಾನ, ಮ್ಯಾಡ್ ಆ್ಯಡ್ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!