26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ವನದುರ್ಗಾ ದೇವಸ್ಥಾನ ಅರಿಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವನದುರ್ಗಾ ಸಭಾಭವನದ ಉದ್ಘಾಟನಾ ಸಮಾರಂಭವು ಎ.೧೯ ರಂದು ಜರುಗಲಿದೆ.


ನೂತನ ಸಭಾಭವನದ ಲೋಕಾರ್ಪಣೆ ನಡೆದು ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರು ದಿವ್ಯ ಆಶೀರ್ವಚನ ನೀಡಲಿರುವರು.


ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಖ್ಯಾತ ಜ್ಯೋತಿಷಿ ವೇ.ಮೂ. ಮಧ್ವರಾಯ ಭಟ್ ಮಂಗಳೂರು, ಖ್ಯಾತ ಪುರೋಹಿತರು ಹಾಗೂ ಜ್ಯೋತಿಷ್ಯರಾದ ಡಾ| ಪ್ರಹ್ಲಾದ್ ತಾಮ್ಹಣ್‌ಕರ್, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ, ಅರಸಿನಮಕ್ಕಿ ಗ್ರಾ..ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಅರಿಕೆಗುಡ್ಡೆ ವನದುರ್ಗ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕಬೆ ಉಪಸ್ಥಿತರಿರುವರು.

Related posts

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya
error: Content is protected !!