22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ವನದುರ್ಗಾ ದೇವಸ್ಥಾನ ಅರಿಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವನದುರ್ಗಾ ಸಭಾಭವನದ ಉದ್ಘಾಟನಾ ಸಮಾರಂಭವು ಎ.೧೯ ರಂದು ಜರುಗಲಿದೆ.


ನೂತನ ಸಭಾಭವನದ ಲೋಕಾರ್ಪಣೆ ನಡೆದು ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರು ದಿವ್ಯ ಆಶೀರ್ವಚನ ನೀಡಲಿರುವರು.


ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಖ್ಯಾತ ಜ್ಯೋತಿಷಿ ವೇ.ಮೂ. ಮಧ್ವರಾಯ ಭಟ್ ಮಂಗಳೂರು, ಖ್ಯಾತ ಪುರೋಹಿತರು ಹಾಗೂ ಜ್ಯೋತಿಷ್ಯರಾದ ಡಾ| ಪ್ರಹ್ಲಾದ್ ತಾಮ್ಹಣ್‌ಕರ್, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ, ಅರಸಿನಮಕ್ಕಿ ಗ್ರಾ..ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಅರಿಕೆಗುಡ್ಡೆ ವನದುರ್ಗ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕಬೆ ಉಪಸ್ಥಿತರಿರುವರು.

Related posts

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!