24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ವನದುರ್ಗಾ ದೇವಸ್ಥಾನ ಅರಿಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವನದುರ್ಗಾ ಸಭಾಭವನದ ಉದ್ಘಾಟನಾ ಸಮಾರಂಭವು ಎ.೧೯ ರಂದು ಜರುಗಲಿದೆ.


ನೂತನ ಸಭಾಭವನದ ಲೋಕಾರ್ಪಣೆ ನಡೆದು ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರು ದಿವ್ಯ ಆಶೀರ್ವಚನ ನೀಡಲಿರುವರು.


ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಖ್ಯಾತ ಜ್ಯೋತಿಷಿ ವೇ.ಮೂ. ಮಧ್ವರಾಯ ಭಟ್ ಮಂಗಳೂರು, ಖ್ಯಾತ ಪುರೋಹಿತರು ಹಾಗೂ ಜ್ಯೋತಿಷ್ಯರಾದ ಡಾ| ಪ್ರಹ್ಲಾದ್ ತಾಮ್ಹಣ್‌ಕರ್, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ, ಅರಸಿನಮಕ್ಕಿ ಗ್ರಾ..ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಅರಿಕೆಗುಡ್ಡೆ ವನದುರ್ಗ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕಬೆ ಉಪಸ್ಥಿತರಿರುವರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!