38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಎ.20 ರಂದು ಅಪರಾಹ್ನ ನಾಲ್ಕು ಗಂಟೆಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಕೆ. ಹರೀಶ್ ಪೂಂಜ, ಮತ್ತು ಕೆ. ಪ್ರತಾಪಸಿಂಹ ನಾಯಕ್, ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ಶಿವರಾಂ ಭಾಗವಹಿಸುವರು.
ಅಮೃತವರ್ಷಿಣಿ ಸಭಾಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ.

Related posts

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!