23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

ಬೆಳ್ತಂಗಡಿ: ಹರಿದ್ವಾರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜರವರು

ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜರವರನ್ನು ಭೇಟಿ ಮಾಡಿ ಅಯೋಧ್ಯೆಯ ತಮ್ಮ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya
error: Content is protected !!