37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ.


ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಕಾರ್ಯಕ್ರಮ ಉದ್ಘಾಟಿಸಲಿರುವರು.

ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಠೆ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಧಾರ್ಮಿಕ ಉಪನ್ಯಾಸ ನೀಡಲಿರುವರು. ಬೆಳ್ತಂಗಡಿ ವಕೀಲ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಗೌರವ ಉಪಸ್ಥಿತರಿರುವರು.


ಬೆಳಿಗ್ಗೆ ಪ್ರತಿಷ್ಠಾಪನೆ, ವಿವಿಧ ಭಜನಾ ತಂಡಗಳಿAದ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ, ನೃತ್ಯ ಸ್ಪರ್ಧೆ, ಹನುಮಯಾಗ, ರಾವಣ ದಹನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!