July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ.


ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಕಾರ್ಯಕ್ರಮ ಉದ್ಘಾಟಿಸಲಿರುವರು.

ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಠೆ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಧಾರ್ಮಿಕ ಉಪನ್ಯಾಸ ನೀಡಲಿರುವರು. ಬೆಳ್ತಂಗಡಿ ವಕೀಲ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಗೌರವ ಉಪಸ್ಥಿತರಿರುವರು.


ಬೆಳಿಗ್ಗೆ ಪ್ರತಿಷ್ಠಾಪನೆ, ವಿವಿಧ ಭಜನಾ ತಂಡಗಳಿAದ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ, ನೃತ್ಯ ಸ್ಪರ್ಧೆ, ಹನುಮಯಾಗ, ರಾವಣ ದಹನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!