July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ.


ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಕಾರ್ಯಕ್ರಮ ಉದ್ಘಾಟಿಸಲಿರುವರು.

ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಠೆ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಧಾರ್ಮಿಕ ಉಪನ್ಯಾಸ ನೀಡಲಿರುವರು. ಬೆಳ್ತಂಗಡಿ ವಕೀಲ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಗೌರವ ಉಪಸ್ಥಿತರಿರುವರು.


ಬೆಳಿಗ್ಗೆ ಪ್ರತಿಷ್ಠಾಪನೆ, ವಿವಿಧ ಭಜನಾ ತಂಡಗಳಿAದ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ, ನೃತ್ಯ ಸ್ಪರ್ಧೆ, ಹನುಮಯಾಗ, ರಾವಣ ದಹನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya
error: Content is protected !!