September 6, 2026
ನಿಧನ

ಬೆಳ್ತಂಗಡಿ ಹಳೆಕೋಟೆ ನಿವಾಸಿ ಟಿ.ವಿಶ್ವನಾಥ ಪೈ ನಿಧನ

ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ನಿವಾಸಿ, ಹೂವಿನ ವ್ಯಾಪಾರಿ ಟಿ. ವಿಶ್ವನಾಥ ಪೈ (69) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ತಮ್ಮ ಪುತ್ರಿಯ ಮನೆಯಲ್ಲಿ ಏ. 18ರಂದು ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya
error: Content is protected !!