April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ.


ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಕಾರ್ಯಕ್ರಮ ಉದ್ಘಾಟಿಸಲಿರುವರು.

ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಠೆ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಧಾರ್ಮಿಕ ಉಪನ್ಯಾಸ ನೀಡಲಿರುವರು. ಬೆಳ್ತಂಗಡಿ ವಕೀಲ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಗೌರವ ಉಪಸ್ಥಿತರಿರುವರು.


ಬೆಳಿಗ್ಗೆ ಪ್ರತಿಷ್ಠಾಪನೆ, ವಿವಿಧ ಭಜನಾ ತಂಡಗಳಿAದ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ, ನೃತ್ಯ ಸ್ಪರ್ಧೆ, ಹನುಮಯಾಗ, ರಾವಣ ದಹನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya
error: Content is protected !!