23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ.


ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಕಾರ್ಯಕ್ರಮ ಉದ್ಘಾಟಿಸಲಿರುವರು.

ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಠೆ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಧಾರ್ಮಿಕ ಉಪನ್ಯಾಸ ನೀಡಲಿರುವರು. ಬೆಳ್ತಂಗಡಿ ವಕೀಲ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಗೌರವ ಉಪಸ್ಥಿತರಿರುವರು.


ಬೆಳಿಗ್ಗೆ ಪ್ರತಿಷ್ಠಾಪನೆ, ವಿವಿಧ ಭಜನಾ ತಂಡಗಳಿAದ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ, ನೃತ್ಯ ಸ್ಪರ್ಧೆ, ಹನುಮಯಾಗ, ರಾವಣ ದಹನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya
error: Content is protected !!