25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಬೆಳ್ತಂಗಡಿ ಹಳೆಕೋಟೆ ನಿವಾಸಿ ಟಿ.ವಿಶ್ವನಾಥ ಪೈ ನಿಧನ

ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ನಿವಾಸಿ, ಹೂವಿನ ವ್ಯಾಪಾರಿ ಟಿ. ವಿಶ್ವನಾಥ ಪೈ (69) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ತಮ್ಮ ಪುತ್ರಿಯ ಮನೆಯಲ್ಲಿ ಏ. 18ರಂದು ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya
error: Content is protected !!