April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಜಿರೆ: ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಾಮಾಜಿಕ ಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಆರೋಗ್ಯಕರ ನಾಳೆಯಲ್ಲಿ ಹೂಡಿಕೆ: ಆರೋಗ್ಯಕರ ಆರಂಭ, ಆಶಾದಾಯಕ ಭವಿಷ್ಯ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ “ರಾಷ್ಟ್ರೀಯ ವಿಚಾರಸಂಕಿರಣ ಮತ್ತು ಉತ್ಸವ – ಸಂಭ್ರಮ 2025 ” ಕಾರ್ಯಕ್ರಮದಲ್ಲಿ ಉಜಿರೆ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ ಪ್ರಥಮ ಸ್ಥಾನ, ಮೈಮ್ ಶೋ ಪ್ರಥಮ ಸ್ಥಾನ, ಮ್ಯಾಡ್ ಆ್ಯಡ್ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!