24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಪ್ರಕರಣದವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಪಿ.ಎಸ್.ಐ ಸಮಥ್೯ ಅವರು ಹಾಗೂ ತಂಡ ಖಚಿತ ಮಾಹಿತಿಯ ಮೇರೆಗೆ ಎ.16ರಂದು ಪುದುವೆಟ್ಟು ಗ್ರಾಮದ ಬೊಳ್ಮನಾರು ಎಂಬಲ್ಲಿ ಅಕ್ರಮವಾಗಿ ಮರಳನ್ನು ತುಂಬಿ ಸಾಗಾಟ ಮಾಡುತ್ತಿದ್ದ ಕೆ.ಎ 17ಸಿ 2338 ನಂಬರಿನ ಈಚರ್ ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಖ ಒಟ್ಟು ಮೌಲ್ಯ ರೂ 5,05,000 ಎಂದು ಅಂದಾಜಿಸಲಾಗಿದೆ.

Related posts

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!