24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ.

ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿದರು ಬಳಿಕ ವಾಪಸ್ ತೆರಳಿದ್ದಾರೆ‌.ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆ ಏ.19 ರಂದು ಸಂಜೆ 4:15 ಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನ ಸುಮಾರು 200 ಬೆಂಬಲಿಗರೊಂದಿಗೆ ಬರುತ್ತಿದ್ದಾಗ ಉಜಿರೆ ಕಾಲೇಜ್ ರಸ್ತೆಯಲ್ಲಿ ಬೆಳ್ತಂಗಡಿ ಪೊಲೀಸರು ಅಡ್ಡಹಾಕಿ ಡಿಸಿ ಆದೇಶ ತೋರಿಸಿ ಮನವರಿಕೆ ಮಾಡಿದ್ದಾರೆ ಇದರಿಂದ ವಾಪಸ್ ಹೋಗುವುದಾಗಿ ಹೇಳಿ ವಾಪಸ್ ತೆರಳಿದ ಪುನೀತ್ ಕೆರೆಹಳ್ಳಿ ಮತ್ತು ಬೆಂಬಲಿಗರು.

Related posts

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!