23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ.

ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿದರು ಬಳಿಕ ವಾಪಸ್ ತೆರಳಿದ್ದಾರೆ‌.ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆ ಏ.19 ರಂದು ಸಂಜೆ 4:15 ಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನ ಸುಮಾರು 200 ಬೆಂಬಲಿಗರೊಂದಿಗೆ ಬರುತ್ತಿದ್ದಾಗ ಉಜಿರೆ ಕಾಲೇಜ್ ರಸ್ತೆಯಲ್ಲಿ ಬೆಳ್ತಂಗಡಿ ಪೊಲೀಸರು ಅಡ್ಡಹಾಕಿ ಡಿಸಿ ಆದೇಶ ತೋರಿಸಿ ಮನವರಿಕೆ ಮಾಡಿದ್ದಾರೆ ಇದರಿಂದ ವಾಪಸ್ ಹೋಗುವುದಾಗಿ ಹೇಳಿ ವಾಪಸ್ ತೆರಳಿದ ಪುನೀತ್ ಕೆರೆಹಳ್ಳಿ ಮತ್ತು ಬೆಂಬಲಿಗರು.

Related posts

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!