September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ.

ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿದರು ಬಳಿಕ ವಾಪಸ್ ತೆರಳಿದ್ದಾರೆ‌.ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆ ಏ.19 ರಂದು ಸಂಜೆ 4:15 ಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನ ಸುಮಾರು 200 ಬೆಂಬಲಿಗರೊಂದಿಗೆ ಬರುತ್ತಿದ್ದಾಗ ಉಜಿರೆ ಕಾಲೇಜ್ ರಸ್ತೆಯಲ್ಲಿ ಬೆಳ್ತಂಗಡಿ ಪೊಲೀಸರು ಅಡ್ಡಹಾಕಿ ಡಿಸಿ ಆದೇಶ ತೋರಿಸಿ ಮನವರಿಕೆ ಮಾಡಿದ್ದಾರೆ ಇದರಿಂದ ವಾಪಸ್ ಹೋಗುವುದಾಗಿ ಹೇಳಿ ವಾಪಸ್ ತೆರಳಿದ ಪುನೀತ್ ಕೆರೆಹಳ್ಳಿ ಮತ್ತು ಬೆಂಬಲಿಗರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
error: Content is protected !!