September 6, 2026
Uncategorized

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಪ್ರಕರಣದವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಪಿ.ಎಸ್.ಐ ಸಮಥ್೯ ಅವರು ಹಾಗೂ ತಂಡ ಖಚಿತ ಮಾಹಿತಿಯ ಮೇರೆಗೆ ಎ.16ರಂದು ಪುದುವೆಟ್ಟು ಗ್ರಾಮದ ಬೊಳ್ಮನಾರು ಎಂಬಲ್ಲಿ ಅಕ್ರಮವಾಗಿ ಮರಳನ್ನು ತುಂಬಿ ಸಾಗಾಟ ಮಾಡುತ್ತಿದ್ದ ಕೆ.ಎ 17ಸಿ 2338 ನಂಬರಿನ ಈಚರ್ ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಖ ಒಟ್ಟು ಮೌಲ್ಯ ರೂ 5,05,000 ಎಂದು ಅಂದಾಜಿಸಲಾಗಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya
error: Content is protected !!