July 23, 2026
Uncategorized

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏಪ್ರಿಲ್ 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಉಪಸ್ಥಿಯಲ್ಲಿ ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೂರ್ವಭಾವಿ ಸಭೆಯು ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕೆ, ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ನಾರಾವಿ ಜಿಲ್ಲಾ ಪಂಚಾಯತ್ ವೀಕ್ಷಕರಾದ ಪ್ರವೀಣ್ ಪಿಂಟೋ,ತಾಲೂಕು ನಗರ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ ದಯಾನಂದ ದೇವಾಡಿಗ, ಕುಕ್ಕೇಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಗುಣವತಿ ಡಿ, ಶ್ರೀಮತಿ ತೇಜಾಕ್ಷಿ, ಶ್ರೀಮತಿ ರಜನಿ, ಕುಕ್ಕೇಡಿ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಪೂಜಾರಿ, ನಿಟ್ಟಡೆ ಗ್ರಾಮ ಸಮಿತಿ ಅಧ್ಯಕ್ಷ ಸ್ಟೀವನ್ ಮೊನೀಸ್, ಬೂತ್ ಅಧ್ಯಕ್ಷ ನವೀನ್ ಅಮೈ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya
error: Content is protected !!