September 6, 2026
Uncategorized

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏಪ್ರಿಲ್ 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಉಪಸ್ಥಿಯಲ್ಲಿ ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೂರ್ವಭಾವಿ ಸಭೆಯು ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕೆ, ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ನಾರಾವಿ ಜಿಲ್ಲಾ ಪಂಚಾಯತ್ ವೀಕ್ಷಕರಾದ ಪ್ರವೀಣ್ ಪಿಂಟೋ,ತಾಲೂಕು ನಗರ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ ದಯಾನಂದ ದೇವಾಡಿಗ, ಕುಕ್ಕೇಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಗುಣವತಿ ಡಿ, ಶ್ರೀಮತಿ ತೇಜಾಕ್ಷಿ, ಶ್ರೀಮತಿ ರಜನಿ, ಕುಕ್ಕೇಡಿ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಪೂಜಾರಿ, ನಿಟ್ಟಡೆ ಗ್ರಾಮ ಸಮಿತಿ ಅಧ್ಯಕ್ಷ ಸ್ಟೀವನ್ ಮೊನೀಸ್, ಬೂತ್ ಅಧ್ಯಕ್ಷ ನವೀನ್ ಅಮೈ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya
error: Content is protected !!