23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ.

ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿದರು ಬಳಿಕ ವಾಪಸ್ ತೆರಳಿದ್ದಾರೆ‌.ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆ ಏ.19 ರಂದು ಸಂಜೆ 4:15 ಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನ ಸುಮಾರು 200 ಬೆಂಬಲಿಗರೊಂದಿಗೆ ಬರುತ್ತಿದ್ದಾಗ ಉಜಿರೆ ಕಾಲೇಜ್ ರಸ್ತೆಯಲ್ಲಿ ಬೆಳ್ತಂಗಡಿ ಪೊಲೀಸರು ಅಡ್ಡಹಾಕಿ ಡಿಸಿ ಆದೇಶ ತೋರಿಸಿ ಮನವರಿಕೆ ಮಾಡಿದ್ದಾರೆ ಇದರಿಂದ ವಾಪಸ್ ಹೋಗುವುದಾಗಿ ಹೇಳಿ ವಾಪಸ್ ತೆರಳಿದ ಪುನೀತ್ ಕೆರೆಹಳ್ಳಿ ಮತ್ತು ಬೆಂಬಲಿಗರು.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya
error: Content is protected !!