22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ.

ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿದರು ಬಳಿಕ ವಾಪಸ್ ತೆರಳಿದ್ದಾರೆ‌.ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆ ಏ.19 ರಂದು ಸಂಜೆ 4:15 ಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನ ಸುಮಾರು 200 ಬೆಂಬಲಿಗರೊಂದಿಗೆ ಬರುತ್ತಿದ್ದಾಗ ಉಜಿರೆ ಕಾಲೇಜ್ ರಸ್ತೆಯಲ್ಲಿ ಬೆಳ್ತಂಗಡಿ ಪೊಲೀಸರು ಅಡ್ಡಹಾಕಿ ಡಿಸಿ ಆದೇಶ ತೋರಿಸಿ ಮನವರಿಕೆ ಮಾಡಿದ್ದಾರೆ ಇದರಿಂದ ವಾಪಸ್ ಹೋಗುವುದಾಗಿ ಹೇಳಿ ವಾಪಸ್ ತೆರಳಿದ ಪುನೀತ್ ಕೆರೆಹಳ್ಳಿ ಮತ್ತು ಬೆಂಬಲಿಗರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!