September 6, 2026
Uncategorized

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಪ್ರಕರಣದವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಪಿ.ಎಸ್.ಐ ಸಮಥ್೯ ಅವರು ಹಾಗೂ ತಂಡ ಖಚಿತ ಮಾಹಿತಿಯ ಮೇರೆಗೆ ಎ.16ರಂದು ಪುದುವೆಟ್ಟು ಗ್ರಾಮದ ಬೊಳ್ಮನಾರು ಎಂಬಲ್ಲಿ ಅಕ್ರಮವಾಗಿ ಮರಳನ್ನು ತುಂಬಿ ಸಾಗಾಟ ಮಾಡುತ್ತಿದ್ದ ಕೆ.ಎ 17ಸಿ 2338 ನಂಬರಿನ ಈಚರ್ ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಖ ಒಟ್ಟು ಮೌಲ್ಯ ರೂ 5,05,000 ಎಂದು ಅಂದಾಜಿಸಲಾಗಿದೆ.

Related posts

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!