July 23, 2026
ತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

ಧರ್ಮಸ್ಥಳ:ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಪ್ರಮುಖರಾದ ಸತೀಶ್ ಕಾಶಿಪಟ್ಣ,

ಸತ್ಯಜಿತ್ ಸುರತ್ಕಲ್, ಪದ್ಮರಾಜ್ ಕುದ್ರೋಳಿ, ನಿಕೆತ್ ರಾಜ್ ಮೌಯ೯, ಅಭಿನಂದನ್ ಹರೀಶ್ ಕುಮಾರ್, ಪೀತಾಂಬರ ಹೇರಾಜೆ , ರವಿ ಪೂಜಾರಿ ಚಿಲಿಂಬಿ, ಗುರುರಾಜ್ ಗುರಿಪಳ್ಳ, ರವೀಂದ್ರ ಪೂಜಾರಿ ಅಲ೯, ಗುರುರಾಜ್ ಕಿಲ್ಲೂರು, ದೀಪಕ್ ಹೆಚ್.ಡಿ, ಹರೀಶ್ ಸುವರ್ಣ, ತುಕಾರಾಂ ಸಾಲ್ಯಾನ್, ಎಂ.ಕೆ ಪ್ರಸಾದ್, ಶಾಹುಲ್ ಹಮೀದ್, ಅಬ್ದುಲ್ ಕರೀಂ, ನಮಿತಾ ಚಾರ್ಮಾಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!