26.9 C
ಪುತ್ತೂರು, ಬೆಳ್ತಂಗಡಿ
June 7, 2025
ಧಾರ್ಮಿಕ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆಶಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.

ಮಾಜಿ ಎಮ್.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya
error: Content is protected !!