26.9 C
ಪುತ್ತೂರು, ಬೆಳ್ತಂಗಡಿ
June 7, 2025
ತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

ಧರ್ಮಸ್ಥಳ:ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಪ್ರಮುಖರಾದ ಸತೀಶ್ ಕಾಶಿಪಟ್ಣ,

ಸತ್ಯಜಿತ್ ಸುರತ್ಕಲ್, ಪದ್ಮರಾಜ್ ಕುದ್ರೋಳಿ, ನಿಕೆತ್ ರಾಜ್ ಮೌಯ೯, ಅಭಿನಂದನ್ ಹರೀಶ್ ಕುಮಾರ್, ಪೀತಾಂಬರ ಹೇರಾಜೆ , ರವಿ ಪೂಜಾರಿ ಚಿಲಿಂಬಿ, ಗುರುರಾಜ್ ಗುರಿಪಳ್ಳ, ರವೀಂದ್ರ ಪೂಜಾರಿ ಅಲ೯, ಗುರುರಾಜ್ ಕಿಲ್ಲೂರು, ದೀಪಕ್ ಹೆಚ್.ಡಿ, ಹರೀಶ್ ಸುವರ್ಣ, ತುಕಾರಾಂ ಸಾಲ್ಯಾನ್, ಎಂ.ಕೆ ಪ್ರಸಾದ್, ಶಾಹುಲ್ ಹಮೀದ್, ಅಬ್ದುಲ್ ಕರೀಂ, ನಮಿತಾ ಚಾರ್ಮಾಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!